ನಾಡಿನ ಜನರಾದರೋ ಹಬ್ಬಗಳಲ್ಲಿ ಸರ್ವೇಶ್ವರನ ಸಮ್ಮುಖದಲ್ಲಿ ಕಾಣಿಸಿಕೊಳ್ಳುವಾಗ ಉತ್ತರ ಬಾಗಿಲಿಂದ ಆರಾಧಿಸುವುದಕ್ಕೆ ಪ್ರವೇಸಿಸಿದವರು ದಕ್ಷಿಣ ಬಾಗಿಲಿಂದ ಹೊರಡಲಿ; ದಕ್ಷಿಣ ಬಾಗಿಲಿಂದ ಪ್ರವೇಶಿಸಿದವನು ಉತ್ತರ ಬಾಗಿಲಿಂದ ಹಿಂದಿರುಗದೆ ಬಂದ ಮುಖವಾಗಿಯೇ ಹೋಗಲಿ.