kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಆದಿಕಾಂಡ

,

3ನೇ ಅಧ್ಯಾಯ

,
ವಚನ   17

ಅನಂತರ ಆದಾಮನಿಗೆ: “ತಿನ್ನಬಾರದೆಂದು ನಾ ವಿಧಿಸಿದ ಮರದ ಹಣ್ಣನ್ನು ತಿಂದೆ ನೀನು, ಕೇಳಿ ನಿನ್ನಾ ಮಡದಿಯ ಮಾತನ್ನು. ಇದಕಾರಣ ಹಾಕಿರುವೆನು ಶಾಪ ಹೊಲನೆಲಕ್ಕೆ ದುಡಿವೆ ನೀನು ಜೀವಮಾನವಿಡೀ ಅದರ ಕೃಷಿಗೆ.

Go to Home Page