kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಆದಿಕಾಂಡ

,

15ನೇ ಅಧ್ಯಾಯ

,
ವಚನ   13

ಆಗ ಅಬ್ರಾಮನಿಗೆ ಸರ್ವೇಶ್ವರ, “ಇದನ್ನು ನೀನು ಸ್ಪಷ್ಟವಾಗಿ ತಿಳಿದುಕೊಳ್ಳಬೇಕು: ನಿನ್ನ ಸಂತತಿಯವರು ಅನ್ಯ ನಾಡಿಗೆ ಆಗಂತುಕರಂತೆ ಹೋಗುವರು; ಆ ನಾಡಿಗರಿಗೆ ಗುಲಾಮರಾಗುವರು; ನಾನೂರು ವರ್ಷ ಅಲ್ಲಿಯವರ ಶೋಷಣೆಗೆ ಗುರಿಯಾಗುವರು.

Go to Home Page