ಆಗ ಸರ್ವೇಶ್ವರ ತಮ್ಮೊಳಗೆ ಇಂತೆಂದುಕೊಂಡರು: “ನಾನು ಮಾಡಬೇಕು ಎಂದಿರುವ ಕಾರ್ಯವನ್ನು ಅಬ್ರಹಾಮನಿಂದ ಮರೆಮಾಡುವುದು ಸರಿಯಲ್ಲ,