kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಆದಿಕಾಂಡ

,

23ನೇ ಅಧ್ಯಾಯ

,
ವಚನ   6

ಆ ಹಿತ್ತಿಯರು, “ಒಡೆಯಾ, ಇತ್ತ ಕೇಳಿ, ನೀವು ನಮಗೆ ಒಬ್ಬ ಮಹಾರಾಜರಂತೆ ಇದ್ದೀರಿ. ಮೃತಳಾದ ನಿಮ್ಮ ಪತ್ನಿಯ ಶವವನ್ನು ನಮ್ಮಲ್ಲಿರುವ ಶ್ರೇಷ್ಠ ಸಮಾಧಿಗಳೊಂದರಲ್ಲಿ ಭೂಸ್ಥಾಪನೆ ಮಾಡಬಹುದು. ನಮ್ಮಲ್ಲಿ ಸ್ಮಶಾನ ಭೂಮಿಯಿರುವ ಯಾರೂ ನಿಮಗೆ ಕೊಡುವುದಕ್ಕೆ ಹಿಂಜರಿಯುವುದಿಲ್ಲ,” ಎಂದು ಉತ್ತರಕೊಟ್ಟರು.

Go to Home Page