kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಆದಿಕಾಂಡ

,

31ನೇ ಅಧ್ಯಾಯ

,
ವಚನ   42

ನನ್ನ ತಂದೆಯ ದೇವರು, ಅಬ್ರಹಾಮನ ದೇವರು, ಇಸಾಕನು ಭಯಭಕ್ತಿಯಿಂದ ಸೇವಿಸಿದ ದೇವರು ಆಗಿರುವಂಥವರು ನನ್ನ ಕಡೆ ಇಲ್ಲದೆ ಹೋಗಿದ್ದರೆ, ನಿಶ್ಚಯವಾಗಿ ನೀವು ನನ್ನನ್ನು ಬರಿಗೈಯಾಗಿ ಕಳುಹಿಸುತ್ತಿದ್ದಿರಿ. ದೇವರು ನನ್ನ ಕಷ್ಟದುಃಖವನ್ನೂ ನಾನು ಪಟ್ಟ ಪ್ರಯಾಸವನ್ನೂ ಗಮನಿಸಿದ್ದಾರೆ. ಆದ್ದರಿಂದಲೇ ನಿನ್ನೆಯ ರಾತ್ರಿ ನಿಮಗೆ ಎಚ್ಚರಿಕೆ ನೀಡಿದ್ದಾರೆ,” ಎಂದನು.

Go to Home Page