kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಆದಿಕಾಂಡ

,

42ನೇ ಅಧ್ಯಾಯ

,
ವಚನ   38

ಯಕೋಬನು ಅವರಿಗೆ, “ನನ್ನ ಮಗ ನಿಮ್ಮ ಸಂಗಡ ಹೋಗಬಾರದು. ಇವನ ಒಡಹುಟ್ಟಿದ ಅವನು ಸತ್ತುಹೋದ, ಇವನೊಬ್ಬನೇ ಉಳಿದು ಇದ್ದಾನೆ, ದಾರಿಯಲ್ಲಿ ಇವನಿಗೇನಾದರೂ ಆಪತ್ತು ಸಂಭವಿಸಬಹುದು. ಆಗ, ನರೆಕೂದಲಿನ ಈ ಮುದುಕ ದುಃಖದಿಂದಲೆ ಸಮಾಧಿ ಸೇರಲು ನೀವೇ ಕಾರಣರಾಗುತ್ತೀರಿ,” ಎಂದು ಹೇಳಿದ.

Go to Home Page