ಆ ಪಾತ್ರೆ ನಿಮ್ಮ ಸೇವಕರಾದ ನಮ್ಮಲ್ಲಿ ಯಾರಾದರ ಬಳಿ ಸಿಕ್ಕಿದ್ದಾದರೆ ಅವನಿಗೆ ಮರಣದಂಡನೆ ಆಗಲಿ! ಅದುಮಾತ್ರವಲ್ಲ, ನಾವೆಲ್ಲರೂ ನಮ್ಮೊಡೆಯರಿಗೆ ಊಳಿಗದವರಾಗುತ್ತೇವೆ,” ಎಂದರು.