ಕಪ್ಪೆಗಳು ತಮ್ಮನ್ನೂ ತಮ್ಮ ಮನೆಮಾರುಗಳನ್ನೂ ತಮ್ಮ ಪ್ರಜಾಪರಿವಾರಗಳನ್ನೂ ಬಿಟ್ಟು ನದಿಯಲ್ಲಿ ಮಾತ್ರ ಇರುವುವು. ಇದರಿಂದ ನಮ್ಮ ದೇವರಾದ ಸರ್ವೇಶ್ವರನಿಗೆ ಸಮಾನರು ಯಾರೂ ಇಲ್ಲವೆಂದು ತಾವೇ ತಿಳಿದುಕೊಳ್ಳುವಿರಿ,” ಎಂದನು.