ಕಾಟ ತೀರಿತೆಂದು ತಿಳಿದುಕೊಂಡಾಗ ಫರೋಹನು ತನ್ನ ಹೃದಯವನ್ನು ಮೊಂಡಾಗಿಸಿಕೊಂಡನು. ಸರ್ವೇಶ್ವರ ಮುಂತಿಳಿಸಿದಂತೆಯೇ ಅವನು ಅವರ ಮಾತನ್ನು ಕೇಳದೆಹೋದನು.