ಮೋಶೆಗೆ ಅವರು, “ಈಜಿಪ್ಟಿನಲ್ಲಿ ಸಮಾಧಿಗಳಿಲ್ಲವೆಂದು ಮರುಭೂಮಿಯಲ್ಲಿ ಸಾಯಲಿಯೆಂದು ನಮ್ಮನ್ನು ಇಲ್ಲಿಗೆ ಕರೆದುತಂದಿರೋ? ಈಜಿಪ್ಟಿನಿಂದ ಕರೆದುಕೊಂಡು ಬಂದು ನಮಗೆ ಹೀಗೆ ಮಾಡಿಬಿಟ್ಟಿದ್ದೇಕೆ?