ನಾವು ಈಜಿಪ್ಟಿನಲ್ಲಿರುವಾಗಲೇ, ‘ನಮ್ಮ ಗೊಡವೆಗೆ ಬರಬೇಡಿ, ನಾವು ಈಜಿಪ್ಟಿನವರಿಗೆ ಗುಲಾಮರಾಗಿಯೇ ಇರುತ್ತೇವೆ,” ಎಂದು ನಿಮಗೆ ನಾವು ಹೇಳಲಿಲ್ಲವೆ? ನಾವು ಈ ಮರುಭೂಮಿಯಲ್ಲಿ ಸಾಯುವುದಕ್ಕಿಂತ ಈಜಿಪ್ಟಿನವರಿಗೆ ಗುಲಾಮರಾಗಿರುವುದೇ ಮೇಲಲ್ಲವೇ?” ಎಂದು ದೂರಿದರು.