Thiruvachanam Logo

P. O. C ബൈബിള്‍

,

ಹಳೆಯ ಒಡಂಬಡಿಕೆ

,

ವಿಮೋಚನಕಾಂಡ

,

15ನೇ ಅಧ್ಯಾಯ

,
വാക്യം   26

ಅಲ್ಲಿ ಸರ್ವೇಶ್ವರ ಇಸ್ರಯೇಲರಿಗೆ ಒಂದು ನಿಯಮವನ್ನು ಕೊಟ್ಟರು. ಅದು ಮಾತ್ರವಲ್ಲ, ಅವರನ್ನು ಪರೀಕ್ಷಿಸಿದರು. ಅವರಿಗೆ, “ನೀವು ನಿಮ್ಮ ದೇವರಾದ ನನ್ನ ಮಾತನ್ನು ಶ್ರದ್ಧೆಯಿಂದ ಕೇಳಿ, ನನ್ನ ದೃಷ್ಟಿಗೆ ಸರಿಬೀಳುವುದನ್ನೆ ಮಾಡಿ ನನ್ನ ಆಜ್ಞೆಗಳಿಗೆ ವಿಧೇಯರಾಗಿದ್ದು, ನನ್ನ ಕಟ್ಟಳೆಗಳನ್ನೆಲ್ಲ ಅನುಸರಿಸಿ ನಡೆದರೆ ನಾನು ಈಜಿಪ್ಟಿನವರಿಗೆ ಉಂಟುಮಾಡಿದ ವ್ಯಾಧಿಗಳಲ್ಲಿ ಒಂದನ್ನೂ ನಿಮಗೆ ಬರಮಾಡುವುದಿಲ್ಲ. ಸರ್ವೇಶ್ವರನೆಂಬ ನಾನೇ ನಿಮಗೆ ಆರೋಗ್ಯದಾಯಕ,” ಎಂದರು.

Go to Home Page