ಬೆಳಿಗ್ಗೆಯೂ ಸ್ವಾಮಿಯ ತೇಜಸ್ಸು ನಿಮಗೆ ಕಾಣಬರುವುದು. ನೀವು ಸರ್ವೇಶ್ವರನ ವಿರುದ್ಧ ಗೊಣಗುಟ್ಟಿದ ಮಾತುಗಳು ಅವರಿಗೆ ಕೇಳಿಸಿವೆ. ನಾವು ಎಷ್ಟು ಮಾತ್ರದವರು ನೀವು ನಮ್ಮ ವಿರುದ್ಧ ಗೊಣಗುಟ್ಟಲು?” ಎಂದರು.