ಮೋಶೆ ಜನರ ಬಳಿಗೆ ಬಂದು ಸರ್ವೇಶ್ವರನ ಎಲ್ಲ ಆಜ್ಞೆಗಳನ್ನೂ, ವಿಧಿವಿಧಾನಗಳನ್ನೂ ವಿವರಿಸಿದನು. ಜನರೆಲ್ಲರು, “ಸರ್ವೇಶ್ವರ ಸ್ವಾಮಿಯ ಆಜ್ಞೆಗಳನ್ನೆಲ್ಲಾ ಅನುಸರಿಸಿ ನಡೆಯುತ್ತೇವೆ” ಎಂದು ಒಕ್ಕೊರಳಿನಿಂದ ಉತ್ತರ ಕೊಟ್ಟರು.