ತರುವಾಯ, ನಿಬಂಧನ ಗ್ರಂಥವನ್ನು ತೆಗೆದುಕೊಂಡು ಜನರಿಗೆ ಕೇಳಿಸುವಂತೆ ಓದಿದನು. ಅವರು ಅದನ್ನು ಕೇಳಿದ ಮೇಲೆ, “ಸರ್ವೇಶ್ವರ ಸ್ವಾಮಿಯ ಆಜ್ಞೆಗಳನ್ನೆಲ್ಲಾ ಅನುಸರಿಸುತ್ತೇವೆ; ಅವುಗಳಿಗೆ ವಿಧೇಯರಾಗಿರುತ್ತೇವೆ,” ಎಂದರು.