ಆಗ ಮೋಶೆ ಬಟ್ಟಲುಗಳಲ್ಲಿದ್ದ ರಕ್ತವನ್ನು ತೆಗೆದುಕೊಂಡು ಜನರ ಮೇಲೆ ಚಿಮುಕಿಸಿ, “ಇಗೋ, ಈ ಗ್ರಂಥದಲ್ಲಿ ಹೇಳಿರುವ ಎಲ್ಲ ಆಜ್ಞೆಗಳ ಪ್ರಕಾರ ಸರ್ವೇಶ್ವರ ನಿಮ್ಮ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ಸ್ಥಿರಪಡಿಸುವ ರಕ್ತ ಇದೇ,” ಎಂದನು.