ಇದಕ್ಕೆ ಮೊದಲು ಅವನು ಹಿರಿಯರಿಗೆ, “ನಾನು ತಿರುಗಿ ನಿಮ್ಮ ಬಳಿಗೆ ಬರುವ ತನಕ ನೀವು ಇಲ್ಲೆ ಕಾದುಕೊಂಡಿರಿ, ಆರೋನನು ಮತ್ತು ಹೂರನು ನಿಮ್ಮ ಬಳಿಯಲ್ಲೆ ಇರುವರು. ಇತ್ಯರ್ಥವಾಗಬೇಕಾದ ವಿಷಯವೇನಾದರೂ ಇದ್ದರೆ ಅವರ ಬಳಿ ಹೋಗಿ,” ಎಂದು ಹೇಳಿದನು.