ಮರುದಿನ ಮೋಶೆ ಜನರಿಗೆ, “ನೀವು ಮಹಾಪಾಪವನ್ನು ಮಾಡಿದಿರಿ. ಆದರೂ ನಾನು ಬೆಟ್ಟಹತ್ತಿ ಸರ್ವೇಶ್ವರನ ಸನ್ನಿಧಿಗೆ ಹೋಗುವೆನು. ಬಹುಶಃ ನೀವು ಮಾಡಿದ ಪಾಪಕೃತ್ಯಕ್ಕೆ ಕ್ಷಮಾಪಣೆ ನನ್ನ ಮುಖಾಂತರ ದೊರಕೀತು,” ಎಂದು ಹೇಳಿದನು.