ನನಗೆ ನಿಮ್ಮ ದಯೆ ದೊರಕಿದೆಯಾದರೆ ನಾನು ನಿಮ್ಮನ್ನು ಬಲ್ಲವನಾಗಿರುವಂತೆ ನಿಮ್ಮ ಮಾರ್ಗವನ್ನು ನನಗೆ ತೋರಿಸಿರಿ. ಆಗ ನಿಮ್ಮ ದಯೆ ನನಗೆ ದೊರಕಿದೆಯೆಂದು ತಿಳಿದುಕೊಳ್ಳುತ್ತೇನೆ. ಈ ಜನ ನಿಮ್ಮ ಪ್ರಜೆಯೆಂಬುದನ್ನು ನೆನಪಿನಲ್ಲಿಡಿ,” ಎಂದು ಅರಿಕೆ ಮಾಡಿದನು.