ಸರ್ವೇಶ್ವರನ ಸಂಗಡ ಮಾತಾಡಬೇಕೆಂದು ಅವರ ಸನ್ನಿಧಿಗೆ ಹೋಗುವಾಗಲೆಲ್ಲ ಅಲ್ಲಿಂದ ಹೊರಗೆ ಬರುವ ತನಕ ಅವನು ಆ ಮುಸುಕನ್ನು ತೆಗೆದಿಡುತ್ತಿದ್ದನು. ಹೊರಗೆ ಬಂದಾಗ ಸರ್ವೇಶ್ವರ ಆಜ್ಞಾಪಿಸಿದ್ದನ್ನೆಲ್ಲ ಇಸ್ರಯೇಲರಿಗೆ ತಿಳಿಸುತ್ತಿದ್ದನು.