“ಯಾರಾದರು ಸರ್ವೇಶ್ವರ ಸ್ವಾಮಿಗೆ ಧಾನ್ಯವನ್ನು ನೈವೇದ್ಯ ಮಾಡಬೇಕೆಂದಿದ್ದರೆ ಅದು ಗೋದಿ ಹಿಟ್ಟಾಗಿರಬೇಕು. ಅದರ ಮೇಲೆ ಎಣ್ಣೆಹೊಯ್ದು, ಸಾಂಬ್ರಾಣಿಯನ್ನಿಟ್ಟು, ಅದನ್ನು ಆರೋನನ ವಂಶಜರಾದ ಯಾಜಕರ ಬಳಿಗೆ ತರಬೇಕು.