ಆ ಬಲಿಪ್ರಾಣಿಯ ಈ ಭಾಗಗಳನ್ನು, ಕರುಳ ಸುತ್ತಲಿನ ಕೊಬ್ಬನ್ನೂ, ಮೂತ್ರಪಿಂಡಗಳನ್ನೂ ಮತ್ತು ಅವುಗಳ ಮೇಲಿನ ಕೊಬ್ಬನ್ನೂ ಕಾಳಿಜದ ಉತ್ತಮ ಭಾಗವನ್ನೂ ತೆಗೆದು ಸರ್ವೇಶ್ವರನಿಗೆ ಹೋಮಮಾಡಬೇಕು.