ಯಾಜಕನು ಅದನ್ನು ಬಲಿಪೀಠದ ಮೇಲೆ ಹೋಮಮಾಡಬೇಕು. ಅದು ಸುಗಂಧಹೋಮ ರೂಪವಾಗಿ ಸರ್ವೇಶ್ವರನಿಗೆ ಆಹಾರವಾಗಿರುವುದು. ಬಲಿಪ್ರಾಣಿಗಳ ಕೊಬ್ಬೆಲ್ಲವು ಸರ್ವೇಶ್ವರನದು.