“ಅಭಿಷಿಕ್ತನಾದ ಯಾಜಕನೇ ಅಂಥ ದೋಷಿಯಾಗಿ ಜನರೆಲ್ಲರನ್ನು ಅಪರಾಧಕ್ಕೆ ಒಳಪಡಿಸಿದರೆ ತನ್ನ ದೋಷಪರಿಹಾರಕ್ಕಾಗಿ ಅವನು ಕಳಂಕರಹಿತವಾದ ಪ್ರಾಯದ ಹೋರಿಯೊಂದನ್ನು ಸರ್ವೇಶ್ವರನಿಗೆ ಸಮರ್ಪಿಸಬೇಕು.