ಬಳಿಕ ಯಾಜಕನು ದೇವದರ್ಶನದ ಗುಡಾರದೊಳಗೆ ಸರ್ವೇಶ್ವರನ ಸನ್ನಿಧಿಯಲ್ಲಿರುವ ಪರಿಮಳ ಧೂಪವೇದಿಕೆಯ ಕೊಂಬುಗಳಿಗೆ ಆ ರಕ್ತವನ್ನು ಹೆಚ್ಚಿ ಹೋರಿಯ ಮಿಕ್ಕ ರಕ್ತವನ್ನೆಲ್ಲ ದೇವದರ್ಶನದ ಗುಡಾರದ ಬಾಗಿಲಿಗೆ ಎದುರಾಗಿ ದಹನಬಲಿ ಕೊಡುವ ಬಲಿಪೀಠದ ಬುಡದಲ್ಲಿ ಸುರಿಯಬೇಕು.