ಶಾಂತಿಸಮಾಧಾನದ ಬಲಿಪ್ರಾಣಿಗಳ ಕೊಬ್ಬನ್ನು ಪ್ರತ್ಯೇಕಿಸುವ ಪ್ರಕಾರ ಯಾಜಕನು ಇದರ ಎಲ್ಲ ಕೊಬ್ಬನ್ನು ಪ್ರತ್ಯೇಕಿಸಿ ಬಲಿಪೀಠದಲ್ಲಿ ಉರಿಯುವ ಹೋಮದ್ರವ್ಯಗಳ ಮೇಲೆ ಸರ್ವೇಶ್ವರನಿಗೆ ಹೋಮಮಾಡಲಿ. ಅವನ ತಪ್ಪಿನ ನಿಮಿತ್ತ ಯಾಜಕನು ಹೀಗೆ ಅವನಿಗೋಸ್ಕರ ದೋಷಪರಿಹಾರ ಮಾಡುವುದರಿಂದ ಅವನಿಗೆ ಕ್ಷಮೆ ದೊರಕುವುದು.
Go to Home Page