kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯಾಜಕಕಾಂಡ

,

5ನೇ ಅಧ್ಯಾಯ

,
ವಚನ   13

ಮೇಲೆ ಕಂಡ ವಿಷಯಗಳಲ್ಲಿ ಯಾವ ವಿಧವಾಗಿ ಅವನು ದೋಷಿಯಾದರೂ ಯಾಜಕನು ಅವನಿಗೋಸ್ಕರ ಹೀಗೆ ದೋಷಪರಿಹಾರವನ್ನು ಮಾಡಿದ ನಂತರ ಅವನಿಗೆ ಕ್ಷಮೆ ದೊರಕುವುದು. ನೈವೇದ್ಯ ದ್ರವ್ಯಗಳಲ್ಲಿ ಮಿಕ್ಕದ್ದು ಹೇಗೆ ಯಾಜಕನಿಗೆ ಸೇರತಕ್ಕದ್ದೋ ಹಾಗೆಯೆ ಇದರಲ್ಲಿಯೂ ಮಿಕ್ಕದ್ದು ಯಾಜಕನಿಗೆ ಸೇರತಕ್ಕದ್ದು.”

Go to Home Page