ಬಲಿಪೀಠದ ಮೇಲಿನ ಬೆಂಕಿ ದಹನಬಲಿ ದ್ರವ್ಯದಿಂದ ಉರಿಯುತ್ತಲೇ ಇರಬೇಕು. ಅದು ಆರಿಹೋಗಬಾರದು. ಪ್ರತೀ ದಿನ ಬೆಳಿಗ್ಗೆ ಯಾಜಕನು ಕಟ್ಟಿಗೆಯನ್ನು ತಂದುಹಾಕಿ ಉರಿಸಿ, ಅದರ ಮೇಲೆ ದಹನ ದ್ರವ್ಯವನ್ನು ಕ್ರಮಪಡಿಸಿ, ಶಾಂತಿಸಮಾಧಾನ ಬಲಿಪ್ರಾಣಿಗಳ ಕೊಬ್ಬನ್ನು ಅದರ ಮೇಲೆ ಹೋಮಮಾಡಬೇಕು.