kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯಾಜಕಕಾಂಡ

,

6ನೇ ಅಧ್ಯಾಯ

,
ವಚನ   12

ಬಲಿಪೀಠದ ಮೇಲಿನ ಬೆಂಕಿ ದಹನಬಲಿ ದ್ರವ್ಯದಿಂದ ಉರಿಯುತ್ತಲೇ ಇರಬೇಕು. ಅದು ಆರಿಹೋಗಬಾರದು. ಪ್ರತೀ ದಿನ ಬೆಳಿಗ್ಗೆ ಯಾಜಕನು ಕಟ್ಟಿಗೆಯನ್ನು ತಂದುಹಾಕಿ ಉರಿಸಿ, ಅದರ ಮೇಲೆ ದಹನ ದ್ರವ್ಯವನ್ನು ಕ್ರಮಪಡಿಸಿ, ಶಾಂತಿಸಮಾಧಾನ ಬಲಿಪ್ರಾಣಿಗಳ ಕೊಬ್ಬನ್ನು ಅದರ ಮೇಲೆ ಹೋಮಮಾಡಬೇಕು.

Go to Home Page