“ಧಾನ್ಯನೈವೇದ್ಯದ ಬಗ್ಗೆ ನಿಯಮಗಳಿವು: ಆರೋನನ ವಂಶಜರು ನೈವೇದ್ಯ ದ್ರವ್ಯವನ್ನು ಸರ್ವೇಶ್ವರನ ಸನ್ನಿಧಿಯಲ್ಲಿ ಬಲಿಪೀಠದ ಎದುರಿಗೇ ಸಮರ್ಪಿಸಬೇಕು.