ಅವರಲ್ಲಿ ಒಬ್ಬನು ನೈವೇದ್ಯವಾದುದನ್ನು ಸೂಚಿಸುವುದಕ್ಕಾಗಿ ಎಣ್ಣೆ ಹೊಯ್ದ ಹಿಟ್ಟಿನಲ್ಲಿ ಒಂದು ಹಿಡಿಯನ್ನೂ ಅದರ ಮೇಲಿರುವ ಸಾಂಬ್ರಾಣಿಯೆಲ್ಲವನ್ನೂ ತೆಗೆದುಕೊಂಡು ಬಲಿಪೀಠದ ಮೇಲೆ ಹೋಮಮಾಡಿ ಸರ್ವೇಶ್ವರನಿಗೆ ಸುವಾಸನೆಯನ್ನುಂಟು ಮಾಡಬೇಕು.