ಕಬ್ಬಿಣದ ಹೆಂಚಿನ ಮೇಲೆ ಎಣ್ಣೆ ಸವರಿ ಅದನ್ನು ಸುಡಬೇಕು. ಅದನ್ನು ತರುವಾಗ ಅದು ಎಣ್ಣೆಯಿಂದ ನೆನೆದೇ ಇರಬೇಕು. ಅದನ್ನು ಭಾಗಭಾಗವಾಗಿ ಮಾಡಿ ಸರ್ವೇಶ್ವರನಿಗೆ ಸುವಾಸನೆಯುಳ್ಳ ನೈವೇದ್ಯವನ್ನಾಗಿ ಸಮರ್ಪಿಸಬೇಕು.