kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯಾಜಕಕಾಂಡ

,

6ನೇ ಅಧ್ಯಾಯ

,
ವಚನ   30

ಆದರೆ ದೋಷಪರಿಹಾರಕ ಬಲಿಪ್ರಾಣಿಗಳಲ್ಲಿ ಯಾವ ಪ್ರಾಣಿಯ ರಕ್ತವು ದೋಷಪರಿಹಾರಕ್ಕಾಗಿ ದೇವದರ್ಶನದ ಗುಡಾರದೊಳಗೆ ತರಲಾಗಿದೆಯೋ ಅದರ ಮಾಂಸವನ್ನು ತಿನ್ನಲೇಬಾರದು; ಅದನ್ನು ಬೆಂಕಿಯಲ್ಲಿ ಸುಟ್ಟುಬಿಡಬೇಕು.

Go to Home Page