“ಇಸ್ರಯೇಲರಿಗೆ ಹೀಗೆಂದು ಆಜ್ಞಾಪಿಸು: ಶಾಂತಿಸಮಾಧಾನದ ಬಲಿಪ್ರಾಣಿಯನ್ನು ಸರ್ವೇಶ್ವರನಿಗೆ ಸಮರ್ಪಿಸುವವನು ಆ ಬಲಿದ್ರವ್ಯಗಳಲ್ಲಿ ಸರ್ವೇಶ್ವರನಿಗೆ ಸಲ್ಲಬೇಕಾದುದನ್ನು ತಂದುಕೊಡಬೇಕು.