ಸರ್ವೇಶ್ವರನ ಆಜ್ಞಾನುಸಾರ ಆ ಪ್ರಾಣಿಯ ಮಿಕ್ಕ ಭಾಗಗಳನ್ನು, ಅಂದರೆ ಅದರ ಚರ್ಮ, ಮಾಂಸ ಹಾಗು ಕಲ್ಮಷಗಳನ್ನು ಪಾಳೆಯದ ಹೊರಗೆ ಬೆಂಕಿಯಿಂದ ಸುಡಿಸಿಬಿಟ್ಟನು.