ದೋಷಪರಿಹಾರಕ ಬಲಿಪ್ರಾಣಿಯ ಕೊಬ್ಬನ್ನು, ಮೂತ್ರಪಿಂಡಗಳನ್ನು, ಕಾಳಿಜದ ಹತ್ತಿರವಿರುವ ಕೊಬ್ಬನ್ನು, ಸರ್ವೇಶ್ವರ ಮೋಶೆಯ ಮುಖಾಂತರ ಆಜ್ಞಾಪಿಸಿದಂತೆ, ಬಲಿಪೀಠದ ಮೇಲೆ ಹೋಮಮಾಡಿದನು.