ಜನರು ತಂದ ನೈವೇದ್ಯ ದ್ರವ್ಯಗಳಲ್ಲಿ ಒಂದು ಹಿಡಿಯನ್ನು ತೆಗೆದುಕೊಂಡು ಬೆಳಿಗ್ಗೆಯ ದಹನಬಲಿಯ ಜೊತೆಗೆ ಅದನ್ನು ಪೀಠದ ಮೇಲೆ ಹೋಮಮಾಡಿದನು.