“ಆ ದೋಷಪರಿಹಾರಕ ಬಲಿ ಮಹಾಪರಿಶುದ್ಧವಾದುದಲ್ಲವೆ? ನೀವು ಜನಸಮೂಹದ ಪಾಪಗಳನ್ನು ಪರಿಹಾರಮಾಡುವಂತೆ, ಅವರ ಪರವಾಗಿ ಸರ್ವೇಶ್ವರನ ಸನ್ನಿಧಿಯಲ್ಲಿ ದೋಷನಿವಾರಿಸುವಂತೆ, ಅದು ನಿಮ್ಮ ಭಾಗವಾಗಿ ನೇಮಕವಾಗಿದೆಯಲ್ಲವೆ? ಅದನ್ನೇಕೆ ನೀವು ಪರಿಶುದ್ಧ ಸ್ಥಳದಲ್ಲಿ ತಿನ್ನಲಿಲ್ಲ?