kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯಾಜಕಕಾಂಡ

,

12ನೇ ಅಧ್ಯಾಯ

,
ವಚನ   8

ಬಡತನದ ನಿಮಿತ್ತ ಕುರಿಯನ್ನು ಕೊಡುವುದಕ್ಕೆ ಆಗದಿದ್ದರೆ ಎರಡು ಬೆಳವಕ್ಕಿಗಳನ್ನಾಗಲಿ, ಎರಡು ಮರಿಪಾರಿವಾಳಗಳನ್ನಾಗಲಿ ತಂದು ದಹನಬಲಿಗಾಗಿ ಒಂದನ್ನು, ದೋಷಪರಿಹಾರಕ್ಕಾಗಿ ಒಂದನ್ನು ಸಮರ್ಪಿಸಬೇಕು. ಯಾಜಕನು ಅವಳ ಪರವಾಗಿ ದೋಷಪರಿಹಾರವನ್ನು ಮಾಡಿದಾಗ ಆಕೆ ಶುದ್ಧಳಾಗುವಳು.

Go to Home Page