ಕನ್ನಡ ಸತ್ಯವೇದವು
,
ಹಳೆಯ ಒಡಂಬಡಿಕೆ
,
ಯಾಜಕಕಾಂಡ
,
13ನೇ ಅಧ್ಯಾಯ
,
ವಚನ 15
ಯಾಜಕನು ಆ ಮಾಂಸವನ್ನು ನೋಡಿ ಅವನನ್ನು ಅಶುದ್ಧನೆಂದು ನಿರ್ಣಯಿಸಬೇಕು. ಅಂಥ ಮಾಂಸವು ಅಶುದ್ಧವೇ ಸರಿ, ಅದು ಕುಷ್ಠವು.
Go to Home Page