ಶುದ್ಧಮಾಡಿಸಿಕೊಳ್ಳುವವನ ಪರವಾಗಿ ಸರ್ವೇಶ್ವರನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡುವುದಕ್ಕಾಗಿ ಯಾಜಕನು ತನ್ನ ಕೈಯಲ್ಲಿರುವ ಮಿಕ್ಕ ಎಣ್ಣೆಯನ್ನೆಲ್ಲಾ ಅವನ ತಲೆಯ ಮೇಲೆ ಹೊಯ್ಯಬೇಕು.