ಕನ್ನಡ ಸತ್ಯವೇದವು
,
ಹಳೆಯ ಒಡಂಬಡಿಕೆ
,
ಯಾಜಕಕಾಂಡ
,
14ನೇ ಅಧ್ಯಾಯ
,
ವಚನ 40
ಆ ಗುರುತುಗಳು ಇರುವ ಕಲ್ಲುಗಳನ್ನು ತೆಗಿಸಿಬಿಟ್ಟು ಊರಿನ ಹೊರಗೆ ಅಪವಿತ್ರವಾದ ಸ್ಥಳದಲ್ಲಿ ಹಾಕಿಸಬೇಕು.
Go to Home Page