ಅವನು ಆ ಜೀವವುಳ್ಳ ಪಕ್ಷಿಯನ್ನು ಊರ ಹೊರಕ್ಕೆ ಅಡವಿಯ ಕಡೆಗೆ ಬಿಟ್ಟುಬಿಡಬೇಕು. ಹೀಗೆ ಅವನು ಆ ಮನೆಗಾಗಿ ದೋಷಪರಿಹಾರ ಮಾಡಿದಾಗ ಅದು ಶುದ್ಧವಾಗಿರುವುದು.