ಯಾಜಕನು ದೋಷಪರಿಹಾರಕ ಬಲಿಗಾಗಿ ಒಂದನ್ನೂ ದಹನಬಲಿಗಾಗಿ ಇನ್ನೊಂದನ್ನೂ ಸಮರ್ಪಿಸಬೇಕು. ಹೀಗೆ ಯಾಜಕನು ಅವಳ ಸ್ರಾವದಿಂದುಂಟಾದ ಅಪರಿಶುದ್ಧತೆಯ ವಿಷಯವಾಗಿ ಸರ್ವೇಶ್ವರನ ಸನ್ನಿಧಿಯಲ್ಲಿ ಅವಳ ಪರವಾಗಿ ದೋಷಪರಿಹಾರ ಮಾಡುವನು.