kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯಾಜಕಕಾಂಡ

,

15ನೇ ಅಧ್ಯಾಯ

,
ವಚನ   30

ಯಾಜಕನು ದೋಷಪರಿಹಾರಕ ಬಲಿಗಾಗಿ ಒಂದನ್ನೂ ದಹನಬಲಿಗಾಗಿ ಇನ್ನೊಂದನ್ನೂ ಸಮರ್ಪಿಸಬೇಕು. ಹೀಗೆ ಯಾಜಕನು ಅವಳ ಸ್ರಾವದಿಂದುಂಟಾದ ಅಪರಿಶುದ್ಧತೆಯ ವಿಷಯವಾಗಿ ಸರ್ವೇಶ್ವರನ ಸನ್ನಿಧಿಯಲ್ಲಿ ಅವಳ ಪರವಾಗಿ ದೋಷಪರಿಹಾರ ಮಾಡುವನು.

Go to Home Page