ಮೋಶೆಯ ಸಂಗಡ ಸರ್ವೇಶ್ವರ ಮಾತಾಡಿ ಹೇಳಿದ್ದೇನೆಂದರೆ - “ನಿನ್ನ ಅಣ್ಣನಾದ ಆರೋನನು ಮನಸ್ಸಿಗೆ ಬಂದಾಗೆಲ್ಲಾ ತೆರೆಯನ್ನು ದಾಟಿ, ಮಹಾಪವಿತ್ರ ಸ್ಥಾನದೊಳಕ್ಕೆ ಮಂಜೂಷದ ಮೇಲಿನ ಕೃಪಾಸನದ ಹತ್ತಿರಕ್ಕೆ ಬರಬಾರದೆಂದು ಅವನಿಗೆ ಹೇಳು. ಬಂದರೆ ನಾಶವಾಗುವನು. ಏಕೆಂದರೆ ನಾನು ಕೃಪಾಸನದ ಮೇಲೆ ಮೇಘದಲ್ಲಿ ಕಾಣಿಸಿಕೊಳ್ಳುವೆನು.
Go to Home Page