ಯಾಜಕನು ಅವುಗಳ ರಕ್ತವನ್ನು ದೇವದರ್ಶನದ ಗುಡಾರದ ಬಾಗಿಲಿನ ಮುಂದಿರುವ ಬಲಿಪೀಠಕ್ಕೆ ಚಿಮುಕಿಸಿ, ಅವುಗಳ ಕೊಬ್ಬನ್ನು ಹೋಮಮಾಡಿ, ಸರ್ವೇಶ್ವರನಿಗೆ ಸುವಾಸನೆಯನ್ನುಂಟುಮಾಡಬೇಕು.