kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯಾಜಕಕಾಂಡ

,

17ನೇ ಅಧ್ಯಾಯ

,
ವಚನ   6

ಯಾಜಕನು ಅವುಗಳ ರಕ್ತವನ್ನು ದೇವದರ್ಶನದ ಗುಡಾರದ ಬಾಗಿಲಿನ ಮುಂದಿರುವ ಬಲಿಪೀಠಕ್ಕೆ ಚಿಮುಕಿಸಿ, ಅವುಗಳ ಕೊಬ್ಬನ್ನು ಹೋಮಮಾಡಿ, ಸರ್ವೇಶ್ವರನಿಗೆ ಸುವಾಸನೆಯನ್ನುಂಟುಮಾಡಬೇಕು.

Go to Home Page