ಅವರು ಇದುವರೆಗೆ ಪೂಜಿಸುತ್ತಿದ್ದ ಅಜದೇವತೆಗಳಿಗೆ ಇನ್ನು ಮುಂದೆ ಬಲಿಕೊಟ್ಟು ದೇವದ್ರೋಹಿಗಳಾಗಬಾರದು. ಅವರಿಗೂ ಅವರ ಸಂತತಿಯವರಿಗೂ ಇದು ಶಾಶ್ವತನಿಯಮ.